ರಾಮಲಿಂಗಾರೆಡ್ಡಿ ನಾಯಕತ್ವದಲ್ಲಿಯೇ ಬೆಂಗಳೂರು ಶಾಸಕರ ಸಭೆ ನಡೆದಿತ್ತು. ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರನ್ನು ಕಡೆಗಣಿಸಲಾಗಿದ್ದು ನಾವೆಲ್ಲರೂ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದೆವು. ಇದೀಗ ರಾಮಲಿಂಗಾರೆಡ್ಡಿ ತಮ್ಮ ತೀರ್ಮಾನದಿಂದ ಹಿಂದೆ ಸರಿದಿರುವುದು ನಮಗೆ ಆಘಾತ ಉಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.