ಕಾಂಗ್ರೆಸ್ ಪರವಾಗಿ ಎದ್ದಿರುವ ಅಲೆಯಿಂದ ಜೆಡಿಎಸ್ ಗೆ ಅಸ್ತಿತ್ವದ ಭಯ ಮೂಡಿದೆ. ಬಿಜೆಪಿ ಈ ಭಯವನ್ನು ಉಪಯೋಗಿಸಿಕೊಂಡು ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಮೈತ್ರಿಗೆ ಮುಂದಾಗಿದೆ. ವಿಧಾನಸಭೆಯ ಉಪ ಚುನಾವಣೆಯಲ್ಲಿ ತೆರೆಮರೆಯಲ್ಲಿ ನಡೆದಿದ್ದ ಮೈತ್ರಿಯನ್ನು ಈಗ ಬಹಿರಂಗವಾಗಿ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.