‘ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧ ಕೆಲವು ಶಕ್ತಿಗಳು ವ್ಯವಸ್ಥಿತವಾಗಿ ಗಲಾಟೆ ಮಾಡುತ್ತಿವೆ. ಪ್ರತಿಭಟನೆಯಲ್ಲಿ, ರಾಷ್ಟ್ರೀಯತೆ ವಿರೋಧಿಸುವುದೂ ಕಂಡುಬರುತ್ತಿದೆ. ಪ್ರತಿಭಟನೆ ಹಾಗೂ ಭಾವನೆಗಳನ್ನು ಹೇಳಿಕೊಳ್ಳಲು ಎಲ್ಲರಿಗೂ ಅವಕಾಶವಿದೆ. ಆದರೆ, ಕಾನೂನು ಚೌಕಟ್ಟು ಮೀರಬಾರದು. ರಾಷ್ಟ್ರ ವಿರೋಧಿ ಭಾವನೆ ಹತ್ತಿಕ್ಕಲು ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದರು.