ಮೂರ್ನಾಲ್ಕು ತಿಂಗಳುಗಳ ಹಿಂದಷ್ಟೇ ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಕಾಣಿಸಿಕೊಂಡ ಸಂದರ್ಭದಲ್ಲಿ ಸೋಂಕಿಗೆ ಒಳಗಾದವರು ಬಹಳಷ್ಟು ತೊಂದರೆಪಟ್ಟಿದ್ದಾರೆ. ಸಕಾಲದಲ್ಲಿ ಸೂಕ್ತ ಚಿಕಿತ್ಸೆ, ಆಕ್ಸಿಜನ್ ಬೆಡ್, ವೆಂಟಿಲೇಟರ್ ಸಿಗದೇ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈಗ ಮತ್ತೆ ಕೋವಿಡ್ 3ನೇ ಅಲೆಯ ಲಕ್ಷಣಗಳು ಗೋಚರಿಸ್ತಿದೆ ಎನ್ನಲಾಗುತ್ತಿದೆ. ಹಾಗಿದ್ದರೆ ಸಂಭ್ಯಾವ ಕೋವಿಡ್ ಮೂರನೇ ಅಲೆ ಎದುರಿಸಲು ಉತ್ತರ ಕರ್ನಾಟಕ ಭಾಗಗಳಲ್ಲಿ ಯಾವ ರೀತಿ ಸಿದ್ಧತೆಗಳಾಗಿವೆ ನೋಡಿಕೊಂಡು ಬರೋಣ ಬನ್ನಿ....