ಮಹದಾಯಿ ವಿಷಯದಲ್ಲಿ ಹೋರಾಟ ಮುಂದುವರಿಸುತ್ತೇವೆ ಎಂಬ ಹೋರಾಟಗಾರರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಹೋರಾಟ ಮಾಡುವವರು ಮಾಡಿಕೊಳ್ಳಲಿ, ಯಾರು ಬೇಡ ಅಂದಿದ್ದಾರೆ? ಆದರೆ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಶೀಘ್ರವೇ ಸಿಹಿ ಸುದ್ದಿ ಕೊಡುತ್ತೇವೆ ಎಂದಿದ್ದಾರೆ. ಹೀಗಾಗಿ, ಸಂತೋಷದಿಂದ ಇರೋಣ’ ಎಂದು ಹೇಳಿದರು.