‘ಸಾಲಮನ್ನಾ ಆಸೆ ತೋರಿಸಿ ರೈತರ ಕಣ್ಣಿಗೆ ಮಣ್ಣೆರಚಿದ್ದೀರಿ, ಒಂದೇ ಕಂತಿನಲ್ಲಿ 48 ಸಾವಿರ ಕೋಟಿ ನೀಡುತ್ತೇನೆ ಎಂದಿದ್ದರಿ ಅದಕ್ಕೆ ಉತ್ತರ ನೀಡಿ. ರಾಜ್ಯದ150ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ ಇದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ರೆ ರಾಜೀನಾಮೆ ಕೊಟ್ಟು ಮೊನೆಗೆ ಹೋಗಲಿ.ತರಾತುರಿಯಲ್ಲಿ ಬಜೆಟ್ ಅಧಿವೇಶನ ಮುಗಿಸದೆ ಇನ್ನೂ ಮೂರು ದಿನ ಅವಕಾಶ ನೀಡಲಿ.ಇಂದು ಮಂಡನೆಯಾಗಲಿರುವ ಬಜೆಟ್ ರಾಜ್ಯದ ಆರೂವರೆ ಕೋಟಿ ಜನರಿಗೆ ಸಂಬಂಧಿಸಿದ್ದು. ಕಳೆದ ಒಂಭತ್ತು ತಿಂಗಳಲ್ಲಿ ನಿಮ್ಮ ಸರ್ಕಾರದ ಸಾಧನೆ ಏನು?’ ಎಂದು ಪ್ರಶ್ನಿಸಿದರು.