ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಸಿ. ಸತ್ಯನಾರಾಯಣ, ಮುಖ್ಯ ಇಂಜಿನಿಯರ್ ದುರ್ಗಪ್ಪ, ಆಂತರಿಕ ಆರ್ಥಿಕ ಸಲಹೆಗಾರ ಸೋಮನಾಥ್, ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಮುಖ್ಯ ಯೋಜನಾಧಿಕಾರಿ ಶಿವಯೋಗಿ ಹಿರೇಮಠ್, ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಾದ ಜಿ. ಎಂ. ರವೀಂದ್ರ, ಆರ್, ಮಂಜುನಾಥ್, ಬಿ.ಸಿ.ದಿನೇಶ್, ಬಿ. ಎನ್ . ಕೃಷ್ಣೇಗೌಡ ಉಪಸ್ಥಿತರಿದ್ದರು.