'530 ವರ್ಷಗಳ ಹಿಂದೆ ಕನಕದಾಸರು ಹೇಳಿದ ವಿಚಾರ ಇಂದಿಗೂ ಪ್ರಸ್ತುತವಾಗಿದೆ. ಜಾತಿ, ಜಾತಿಗಳ ನಡುವೆ ಭಿನ್ನಾಭಿಪ್ರಾಯ ಮಾಡದೆ ಏಕತೆಯಲ್ಲಿ ಬಾಳಬೇಕು ಎಂದು ಕನಕರು ಹೇಳಿದ್ದರು. ಆದರೆ, ಇಂದಿಗೂ ಜಾತಿ, ಜಾತಿಗಳ ನಡುವೆ ಒಡಕು ಇದೆ, ದ್ವೇಷವಿದೆ. ಅದನ್ನು ಹೋಗಲಾಡಿಸುವಲ್ಲಿ ನಾವೆಲ್ಲ ಒಂದಾಗಬೇಕಿದೆ' ಎಂದು ಅಭಿಪ್ರಾಯಪಟ್ಟರು.