ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | 'ನಾವೇನು ಗುಲಾಮರೇ ?' ಜಮೀರ್ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು

Published 11 ಡಿಸೆಂಬರ್ 2023, 7:51 IST
Last Updated 11 ಡಿಸೆಂಬರ್ 2023, 7:51 IST
ಅಕ್ಷರ ಗಾತ್ರ

ಮುಸ್ಲಿಂ ಸ್ಪೀಕರ್ ಮುಂದೆ ಬಿಜೆಪಿ ನಾಯಕರು ಸಲಾಂ ಸಬ್ ಎಂದು ಕೈ ಮುಗಿದು ನಿಲ್ಲುವಂತೆ ಮಾಡಿರುವುದು ಕಾಂಗ್ರೆಸ್ ಪಕ್ಷ ಎಂದು ತೆಲಂಗಾಣದಲ್ಲಿ ಭಾಷಣ ಮಾಡುವಾಗ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದನ್ನು ವಿರೋಧಿಸಿ ಇಂದು ಕಲಾಪದಲ್ಲಿ ಸಿಡಿದೆದ್ದ ಬಿಜೆಪಿ ನಾಯಕರು ಇದಕ್ಕೆ ಕ್ಷಮೆ ಕೇಳುವಂತೆ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT