ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಸರ್ಕಾರಿ ನೌಕರಿ ಆಫರ್‌ಗೆ ಗುಡ್‌ಬೈ, ಕೃಷಿಗೆ ಜೈ ಎಂದ ಮಹಿಳೆ

Published 23 ಜುಲೈ 2023, 11:51 IST
Last Updated 23 ಜುಲೈ 2023, 11:51 IST
ಅಕ್ಷರ ಗಾತ್ರ

ಸಬ್‌ ಇನ್‌ಸ್ಪೆಕ್ಟರ್‌ ಸೇರಿದಂತೆ ಸರ್ಕಾರದ ಹಲವು ಹುದ್ದೆಗಳಿಗೆ ಸೇರಬಹುದಾದ ಸುಲಭ ಅವಕಾಶ ಇದ್ದರೂ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂಬ ಹಂಬಲದಲ್ಲಿ ಹೈನುಗಾರಿಕೆ ಪ್ರಾರಂಭಿಸಿದವರು ಗದಗ ಜಿಲ್ಲೆಯ ಮುಳಗುಂದದ ಮಂಗಳಾ ನೀಲಗುಂದ. ಬಿಎಸ್‌ಸಿ ಕೃಷಿ ಪದವೀಧರೆಯಾಗಿರುವ ಅವರು ಕುಟುಂಬ ಮತ್ತು ಕೃಷಿ ಬದುಕಿನ ನಡುವೆ ಸಮತೋಲನ ಕಾಯ್ದುಕೊಳ್ಳುತ್ತಲೇ ವರ್ಷಕ್ಕೆ ₹8 ಲಕ್ಷದಿಂದ ₹10 ಲಕ್ಷದವರೆಗೆ ಆದಾಯ ಗಳಿಸುತ್ತಿದ್ದಾರೆ. ಕುರಿಗಳ ಮಾರಾಟಕ್ಕೆ ಸಾಮಾಜಿಕ ಜಾಲತಾಣಗಳ ವೇದಿಕೆ ಬಳಸಿಕೊಂಡು, ಸ್ಥಳೀಯವಾಗಿಯೇ ಮಾರುಕಟ್ಟೆ ಕಂಡುಕೊಂಡಿದ್ದಾರೆ ಈ ರೈತ ಮಹಿಳೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT