‘ಮಹಿಳೆಯರ ಘನತೆಯನ್ನು ರಕ್ಷಿಸಬೇಕಾದ ಶಾಸಕರು, ಸಂಸದರೇ ಈ ರೀತಿ ನಡೆದುಕೊಂಡಿರುವುದು ಸರಿಯಲ್ಲ. ಸುರ್ಜೇವಾಲಾ ಅವರು ಹೇಮಮಾಲಿನಿ ಅವರ ಕುರಿತು ಅತ್ಯಂತ ಕೀಳು ಅಭಿರುಚಿಯ ಮಾತನಾಡಿದ್ದರು. ಶಾಮನೂರು ಶಿವಶಂಕರಪ್ಪ ಮಹಿಳಾ ದ್ವೇಷಿ ಮನೋಭಾವವನ್ನು ತಮ್ಮ ಹೇಳಿಕೆ ಮೂಲಕ ಪ್ರಕಟಿಸಿದ್ದರು. ಇಬ್ಬರ ವಿರುದ್ಧವೂ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದಾರೆ.