<p>ಮಹಿಳಾ ಹಕ್ಕು, ಶಿಕ್ಷಣ ಮತ್ತು ಉದ್ಯೋಗದ ಹಕ್ಕು ಎಂಬ ವಿಷಯ ಕುರಿತು ‘ಸಂವಿಧಾನವೇ ಬೆಳಕು’ ಎಂಬ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ಡ್ ಮತ್ತು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಪರಿಣಿತರು ವಿಷಯದ ಕುರಿತು ಮಾತನಾಡಿದರು.= ಲೇಖಕಿಯರಾದ ವಿನಯಾ ಒಕ್ಕುಂದ, ಸುನಂದಾ ಕಡಮೆ, ಹೈಕೋರ್ಟ್ ಧಾರವಾಡ ಪೀಠದ ವಕೀಲ ವಿಶ್ವನಾಥ ಬಿಚಗತ್ತಿ, ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪ ಆಯುಕ್ತ ಜಿ.ಬಿ.ಗೌಡಪ್ಪಗೋಳ ಅವರು ಸಂವಾದದಲ್ಲಿ ಪಾಲ್ಗೊಂಡಿದ್ದರು. ಸಾಮಾಜಿಕ ಕಾರ್ಯಕರ್ತೆ ಇಸಾಬೆಲ್ಲಾ ಕ್ಸೇವಿಯರ್ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>