<p><strong>ಮೈಸೂರು</strong>: ‘ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ; ಟಿಕೆಟ್ ಆಕಾಂಕ್ಷಿಯೂ ಅಲ್ಲ’ ಎಂದು ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ಹೇಳಿದರು.</p><p>ಬಿಜೆಪಿಯವರು ಟಿಕೆಟ್ ಆಫರ್ ಮಾಡಿರುವ ಬಗ್ಗೆ ಇಲ್ಲಿ ಬುಧವಾರ<br>ಪ್ರತಿಕ್ರಿಯಿಸಿದ ಅವರು, ‘ಸದ್ಯದ ಪರಿಸ್ಥಿತಿ ಯಲ್ಲಿ ಮಾನಸಿಕ, ದೈಹಿಕ ಹಾಗೂ ಆರ್ಥಿಕವಾಗಿ ಸ್ವಲ್ಪ ಸಮಸ್ಯೆಯಲ್ಲಿದ್ದೇನೆ. ಆದ್ದರಿಂದ ಸ್ಪರ್ಧೆಗೆ ಮನಸ್ಸಿಲ್ಲ’ ಎಂದು ಸ್ಪಷ್ಟಪಡಿಸಿದರು.</p><p>‘ಬಿಜೆಪಿ ಮುಖಂಡರೊಂದಿಗೆ 38 ವರ್ಷಗಳಿಂದಲೂ ಒಡನಾಟವಿದೆ. ಅವರ ಭೇಟಿಗೆ ಯಾವುದೇ ವಿಶೇಷ ಅರ್ಥವಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ; ಟಿಕೆಟ್ ಆಕಾಂಕ್ಷಿಯೂ ಅಲ್ಲ’ ಎಂದು ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ಹೇಳಿದರು.</p><p>ಬಿಜೆಪಿಯವರು ಟಿಕೆಟ್ ಆಫರ್ ಮಾಡಿರುವ ಬಗ್ಗೆ ಇಲ್ಲಿ ಬುಧವಾರ<br>ಪ್ರತಿಕ್ರಿಯಿಸಿದ ಅವರು, ‘ಸದ್ಯದ ಪರಿಸ್ಥಿತಿ ಯಲ್ಲಿ ಮಾನಸಿಕ, ದೈಹಿಕ ಹಾಗೂ ಆರ್ಥಿಕವಾಗಿ ಸ್ವಲ್ಪ ಸಮಸ್ಯೆಯಲ್ಲಿದ್ದೇನೆ. ಆದ್ದರಿಂದ ಸ್ಪರ್ಧೆಗೆ ಮನಸ್ಸಿಲ್ಲ’ ಎಂದು ಸ್ಪಷ್ಟಪಡಿಸಿದರು.</p><p>‘ಬಿಜೆಪಿ ಮುಖಂಡರೊಂದಿಗೆ 38 ವರ್ಷಗಳಿಂದಲೂ ಒಡನಾಟವಿದೆ. ಅವರ ಭೇಟಿಗೆ ಯಾವುದೇ ವಿಶೇಷ ಅರ್ಥವಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>