ಈ ಬಾರಿ ಪುನಃ ಸ್ಪರ್ಧಿಸಲು ಟಿಕೆಟ್ ಖಚಿತವಾಗುತ್ತಿದ್ದಂತೆ ಎಕ್ಸ್ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಅವರು, ‘ಪಕ್ಷದ ಹಿರಿಯ ನಾಯಕರು, ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನನ್ನಂಥ ಯುವಕನಿಗೆ ಕಳೆದ ಐದು ವರ್ಷ ಅತ್ಯಂತ ಮಹತ್ವದ್ದಾಗಿತ್ತು. ಅನೇಕ ಹೊಸ ಕಲಿಕೆಗಳಿಗೆ ಒಡ್ಡಿಕೊಂಡಿದ್ದೇನೆ’ ಎಂದಿದ್ದಾರೆ.