‘ಕೇಂದ್ರವು ಎನ್ಇಪಿ ಜಾರಿಗೆ ಈಗಾಗಲೇ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ರಾಜ್ಯದಲ್ಲಿ ಅಷ್ಟೊಂದು ಪ್ರಗತಿಯಾಗಿಲ್ಲದಿರುವುರಿಂದ ವಿಭಾಗೀಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ನೀತಿ ಬಗ್ಗೆ ಕಾರ್ಯಾಗಾರ ನಡೆಸಬೇಕು. ಸಮಗ್ರ ಶಿಕ್ಷಣವು ಮೌಲ್ಯಾಧಾರಿತವಾಗಿ ಜಾರಿಗೊಳ್ಳಲು ಸರ್ಕಾರ ಮುತುವರ್ಜಿ ವಹಿಸಬೇಕು’ ಎಂದು ಸಲಹೆ ನೀಡಿದ್ದಾರೆ.