ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಗಾವಣೆ ದಂದೆ ಆರೋಪ: ಸಾಕ್ಷ್ಯ ಇಟ್ಟುಕೊಂಡು ಮಾತನಾಡಿ– ಯತೀಂದ್ರ ತಿರುಗೇಟು

Published 18 ನವೆಂಬರ್ 2023, 7:17 IST
Last Updated 18 ನವೆಂಬರ್ 2023, 7:17 IST
ಅಕ್ಷರ ಗಾತ್ರ

ಮೈಸೂರು: ನಾನಾಗಲಿ, ನಮ್ಮ ತಂದೆಯಾಗಲೀ ವರ್ಗಾವಣೆ ದಂದೆಯಲ್ಲಿ ತೊಡಗಿಲ್ಲ‌. ಒಬ್ಬ ಮುಖ್ಯಮಂತ್ರಿ ಮೇಲೆ ಆರೋಪ ಮಾಡಬೇಕಾದರೆ ಸಾಕ್ಷ್ಯ ಇಟ್ಟುಕೊಂಡು ಮಾತನಾಡಿ ಎಂದು ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಕುಮಾರಸ್ವಾಮಿಗೆ ತಿರುಗೇಟು ನೀಡಿದರು.

ನಗರದಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ' ಇನ್ ಸ್ಪೆಕ್ಟರ್ ವಿವೇಕಾನಂದ ಯಾರೆಂಬುದೇ ನನಗೆ ಗೊತ್ತಿಲ್ಲ. ಅವರ ವರ್ಗಾವಣೆಗೂ ನನಗೂ ಸಂಬಂಧ ಇಲ್ಲ. ವಿಪಕ್ಷಗಳು ಹತಾಶರಾಗಿ ಟೀಕೆ ಮಾಡುತ್ತಿವೆ' ಎಂದರು.

'ಕುಮಾರಸ್ವಾಮಿ ಕೂಡ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂದೆಯನ್ನೇ ಮಾಡುತ್ತಿದ್ದರಾ?' ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT