<p><strong>ಶಿರಸಿ: </strong>‘ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನನಾಯಕ ಎನ್ನುವುದು ವರಿಷ್ಠರಿಗೆಗೊತ್ತಾಗಿದೆ. ಸ್ಥಳೀಯ ನಾಯಕತ್ವಕ್ಕೆ ಗೌರವ ಕೊಡ ಬೇಕೆನ್ನುವ ಸಂಗತಿಯು ಮಹಾರಾಷ್ಟ್ರ, ಹರಿಯಾಣ ಚುನಾವಣೆಯ ನಂತರದ ಅನುಭವ ಮೇಲೆ ಕುಳಿತವರಲ್ಲಿ ಅರಿವು ಮೂಡಿಸಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.</p>.<p>ಕೇಂದ್ರದ ಪ್ರಮುಖರ ಹೆಸರು ಉಲ್ಲೇಖಿಸದೇ ಮಾತನಾಡಿದ ಅವರು, ‘ಉಪ ಚುನಾವಣೆ ಫಲಿತಾಂಶ ನೋಡಿದ ಮೇಲೆ ಇನ್ನು ದಿಢೀರ್ ಆಗಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸುವ, ಅವರ ಬೆಂಬಲಿಗರನ್ನು ಕಡೆಗಣಿಸುವ ಹುಚ್ಚು ಸಾಹಸ ಮಾಡಲಾರರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>‘ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನನಾಯಕ ಎನ್ನುವುದು ವರಿಷ್ಠರಿಗೆಗೊತ್ತಾಗಿದೆ. ಸ್ಥಳೀಯ ನಾಯಕತ್ವಕ್ಕೆ ಗೌರವ ಕೊಡ ಬೇಕೆನ್ನುವ ಸಂಗತಿಯು ಮಹಾರಾಷ್ಟ್ರ, ಹರಿಯಾಣ ಚುನಾವಣೆಯ ನಂತರದ ಅನುಭವ ಮೇಲೆ ಕುಳಿತವರಲ್ಲಿ ಅರಿವು ಮೂಡಿಸಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.</p>.<p>ಕೇಂದ್ರದ ಪ್ರಮುಖರ ಹೆಸರು ಉಲ್ಲೇಖಿಸದೇ ಮಾತನಾಡಿದ ಅವರು, ‘ಉಪ ಚುನಾವಣೆ ಫಲಿತಾಂಶ ನೋಡಿದ ಮೇಲೆ ಇನ್ನು ದಿಢೀರ್ ಆಗಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸುವ, ಅವರ ಬೆಂಬಲಿಗರನ್ನು ಕಡೆಗಣಿಸುವ ಹುಚ್ಚು ಸಾಹಸ ಮಾಡಲಾರರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>