<p><strong>ಬೆಂಗಳೂರು: </strong>ರಾಜ್ಯದ 15 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, 11ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.<br /><br />ಉಳಿದಂತೆ ಕಾಂಗ್ರೆಸ್ 2, ಜೆಡಿಎಸ್ 1, ಪಕ್ಷೇತರರು1 ಒಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.<br /><br />ಆಡಳಿತಾರೂಢ ಬಿಜೆಪಿ ಹಾಗೂ ಉಪ ಚುನಾವಣಾ ಕಣದಲ್ಲಿರುವ 13 ಅನರ್ಹ ಶಾಸಕರ ಪಾಲಿಗೆ ಈ ದಿನ ನಿರ್ಣಾಯಕವಾಗಿದೆ.<br /><br />ಈಗಾಗಲೇ 10ರಿಂದ 11ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಅಷ್ಟು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಸುರಕ್ಷಿತವಾಗಿರಲಿದೆ.<br /><br />ಒಂದು ವೇಳೆಬಿಜೆಪಿ ಕನಿಷ್ಠ 6 ಕ್ಷೇತ್ರಗಳಲ್ಲಿ ಗೆಲ್ಲದೇ ಇದ್ದರೆ ಸರ್ಕಾರಕ್ಕೆ ಆಪತ್ತು ಖಚಿತ ಒಂದು ಹೇಳಲಾಗುತ್ತಿದೆ.</p>.<p>ಈಗಾಗಲೇ ಮಹಾಲಕ್ಷ್ಮಿ ಲೇಔಟ್ನ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ, ಯಲ್ಲಾಪುರದಲ್ಲಿ ಶಿವಾರಾಂ ಹೆಬ್ಬಾರ್, ಚಿಕ್ಕಬಳ್ಳಾಪುರದಲ್ಲಿ ಡಾ.ಸುಧಾಕರ್, ಗೋಕಾಕ್ನಲ್ಲಿ ರಮೇಶ್ ಜಾರಕಿಹೊಳಿಭಾರೀಮುನ್ನಡೆ ಸಾಧಿಸಿದ್ದಾರೆ.<br /><br />ಇಂದು ಪ್ರಕಟವಾಗಲಿರುವ ಫಲಿತಾಂಶಕ್ಕಾಗಿ ಮೂರು ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಹಾಗೂ ರಾಜ್ಯದ ಮತದಾರರು ಕುತೂಹಲದಿಂದ ಕಾಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ 15 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, 11ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.<br /><br />ಉಳಿದಂತೆ ಕಾಂಗ್ರೆಸ್ 2, ಜೆಡಿಎಸ್ 1, ಪಕ್ಷೇತರರು1 ಒಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.<br /><br />ಆಡಳಿತಾರೂಢ ಬಿಜೆಪಿ ಹಾಗೂ ಉಪ ಚುನಾವಣಾ ಕಣದಲ್ಲಿರುವ 13 ಅನರ್ಹ ಶಾಸಕರ ಪಾಲಿಗೆ ಈ ದಿನ ನಿರ್ಣಾಯಕವಾಗಿದೆ.<br /><br />ಈಗಾಗಲೇ 10ರಿಂದ 11ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಅಷ್ಟು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಸುರಕ್ಷಿತವಾಗಿರಲಿದೆ.<br /><br />ಒಂದು ವೇಳೆಬಿಜೆಪಿ ಕನಿಷ್ಠ 6 ಕ್ಷೇತ್ರಗಳಲ್ಲಿ ಗೆಲ್ಲದೇ ಇದ್ದರೆ ಸರ್ಕಾರಕ್ಕೆ ಆಪತ್ತು ಖಚಿತ ಒಂದು ಹೇಳಲಾಗುತ್ತಿದೆ.</p>.<p>ಈಗಾಗಲೇ ಮಹಾಲಕ್ಷ್ಮಿ ಲೇಔಟ್ನ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ, ಯಲ್ಲಾಪುರದಲ್ಲಿ ಶಿವಾರಾಂ ಹೆಬ್ಬಾರ್, ಚಿಕ್ಕಬಳ್ಳಾಪುರದಲ್ಲಿ ಡಾ.ಸುಧಾಕರ್, ಗೋಕಾಕ್ನಲ್ಲಿ ರಮೇಶ್ ಜಾರಕಿಹೊಳಿಭಾರೀಮುನ್ನಡೆ ಸಾಧಿಸಿದ್ದಾರೆ.<br /><br />ಇಂದು ಪ್ರಕಟವಾಗಲಿರುವ ಫಲಿತಾಂಶಕ್ಕಾಗಿ ಮೂರು ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಹಾಗೂ ರಾಜ್ಯದ ಮತದಾರರು ಕುತೂಹಲದಿಂದ ಕಾಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>