'ಹಲಗೇರಿಯಿಂದ ಅಡ್ಡರಸ್ತೆಯ ಮೂಲಕ ಶಿವಮೊಗ್ಗಕ್ಕೆ ತೆರಳಲು ಏಕಾಏಕಿ ಲಾರಿ ಚಾಲಕ ತಿರುವು ತೆಗೆದು ಕೊಂಡ ಪರಿಣಾಮ ಅಪಘಾತ ಸಂಭವಿಸಿದೆ. ಆದರೆ, ಸಚಿವರು ದೂರಿದಂತೆ ಯಾವುದೇ ಹುನ್ನಾರಗಳು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿಲ್ಲ. ತನಿಖೆ ಮುಂದುವರಿದಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ಪರಶುರಾಂ ತಿಳಿಸಿದರು.