‘ಚೋಳ, ಹೊಯ್ಸಳ, ವಿಜಯನಗರ ಅರಸರ ಆಳ್ವಿಕೆಯಲ್ಲಿ ಅರೆತಿಪ್ಪೂರು ಗ್ರಾಮದ ಹೊರವಲಯದಲ್ಲಿರುವ ಚಿಕ್ಕಬೆಟ್ಟ, ದೊಡ್ಡಬೆಟ್ಟಗಳು ಜೈನರ ಪ್ರಮುಖ ಧಾರ್ಮಿಕ ಸ್ಥಳಗಳಾಗಿದ್ದವು. ಆದರೆ ಕ್ರಮೇಣ ಚಿಕ್ಕಬೆಟ್ಟದ ಮೇಲಿದ್ದ 12 ದೇವಾಲಯ ಶಿಥಿಲಗೊಂಡವು. ತೀರ್ಥಂಕರರ ಮೂರ್ತಿ
ಗಳು ಕುರೂ ಪವಾದವು. ಭಾರತೀಯ ಪುರಾತನ ಸರ್ವೇಕ್ಷಣಾ ಇಲಾಖೆ ಮರುಜೀವ ನೀಡಲು ಪ್ರಯತ್ನಿಸುತ್ತಿದ್ದು ಉತ್ಖನನ ನಡೆಸಲಾಗಿದೆ’ ಎಂದರು.