‘ಪರೀಕ್ಷೆ ನಡೆಸಿಕೊಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಪ್ರಸ್ತಾವ ಸಲ್ಲಿಸಿದ್ದೆವು. ಅಲ್ಲದೆ, ₹ 1 ಕೋಟಿ ಪಾವತಿಸಿದ್ದೆವು. ಆದರೆ, ನೀಟ್ ಸೇರಿದಂತೆ ಪ್ರಮುಖ ಪರೀಕ್ಷೆ ಕೈಗೆತ್ತಿಕೊಂಡಿರುವುದರಿಂದ ಈ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಹಣ ವಾಪಸ್ ನೀಡಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಕೂಡ ಸಾಧ್ಯವಿಲ್ಲ ಎಂದು ಹೇಳಿದೆ. ಹೀಗಾಗಿ, ವಿಳಂಬವಾಗುತ್ತಿದೆ’ ಎಂದು ನಿಗಮದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕ (ನೇಮಕ) ಆರ್.ಕೆ.ಸೀತಾರಾಂ ತಿಳಿಸಿದರು.