‘ಯಶಸ್ವಿನಿ ಯೋಜನೆ, ಆರೋಗ್ಯಶ್ರೀ ಕಾರ್ಯಕ್ರಮಗಳಿಗೆಂದು ರಾಜ್ಯ ಸರ್ಕಾರ ಬಹಳ ವರ್ಷಗಳ ಹಿಂದೆಯೇ ₹700 ಕೋಟಿಗೂ ಅಧಿಕ ಅನುದಾನ ಮೀಸಲಿಟ್ಟಿದೆ. ಆದರೆ, ಆಯುಷ್ಮಾನ್ ಭಾರತ್ ಹಾಗೂ ಕರ್ನಾಟಕ ಆರೋಗ್ಯ ಶ್ರೀ ಸೇರಿಸಿ ಕಾರ್ಯಕ್ರಮ ಜಾರಿಗೆ ತರಲು ಕೇಂದ್ರ ಸರ್ಕಾರ ಮನವಿ ಮಾಡಿದ್ದರಿಂದ, ಅದಕ್ಕೆ ಒಪ್ಪಿಗೆ ನೀಡಿದ್ದೆವು’ ಎಂದು ಹೇಳಿದರು.