<p>ಬೆಂಗಳೂರು: ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ಮುಖ್ಯ ಎಂಜಿನಿಯರ್ ಸಿ.ಮೃತ್ಯುಂಜಯಸ್ವಾಮಿ ಸೇರಿದಂತೆ ಹುದ್ದೆ ನಿರೀಕ್ಷೆಯಲ್ಲಿದ್ದ ಐದು ಜನ ಮುಖ್ಯ ಎಂಜಿನಿಯರ್ಗಳಿಗೆ ಸ್ಥಳ ನಿಯುಕ್ತಿ ಮಾಡಲಾಗಿದ್ದು, ಇಬ್ಬರು ಮುಖ್ಯ ಎಂಜಿನಿಯರ್ಗಳನ್ನು ವರ್ಗಾಯಿಸಲಾಗಿದೆ.<br /> <br /> ಮೃತ್ಯುಂಜಯಸ್ವಾಮಿ- ವ್ಯವಸ್ಥಾಪಕ ನಿರ್ದೇಶಕರು, ರಾಜ್ಯ ನಿರ್ಮಾಣ ನಿಗಮ, ಬೆಂಗಳೂರು. ಸಿ.ವಿ.ಪಾಟೀಲ- ಮುಖ್ಯ ಎಂಜಿನಿಯರ್, ಪೊಲೀಸ್ ವಸತಿ ನಿಗಮ, ಬೆಂಗಳೂರು. ಮಲ್ಲಿಕಾರ್ಜುನ ಗುಂಗೆ- ಮುಖ್ಯ ಎಂಜಿನಿಯರ್, ತುಂಗಭದ್ರಾ ಯೋಜನಾ ವಲಯ, ಮುನಿರಾಬಾದ್. ಬಿ.ಗುರುಪ್ರಸಾದ್- ಆಡಳಿತಾಧಿಕಾರಿ, ಕಾಡಾ, ಗುಲ್ಬರ್ಗ. ಎಸ್.ನಟರಾಜ್- ಮುಖ್ಯ ಎಂಜಿನಿಯರ್, ಬಾಗಲಕೋಟೆ ಪಟ್ಟಣ ಪಂಚಾಯಿತಿ ಅಭಿವೃದ್ಧಿ ಪ್ರಾಧಿಕಾರ. ಜಗನ್ನಾಥ ಪಾಟೀಲ- ಮುಖ್ಯ ಎಂಜಿನಿಯರ್, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ, ಬೆಂಗಳೂರು. ಪಿ.ಅನಂತರಾಮ್- ಮುಖ್ಯ ಎಂಜಿನಿಯರ್, ಕೃಷ್ಣಾ ಭಾಗ್ಯಜಲ ನಿಗಮ, ಆಲಮಟ್ಟಿ.<br /> <br /> ಎಸ್ಎಫ್ಎಸ್: ರಾಜ್ಯ ಅರಣ್ಯ ಸೇವೆಯ ಹಿರಿಯ ಅಧಿಕಾರಿ ಎನ್.ಶಿವರಾಜ್ ಅವರನ್ನು ಕಾವೇರಿ ವನ್ಯಜೀವಿ ವಿಭಾಗದ (ಕೊಳ್ಳೇಗಾಲ) ಉಪ ಅರಣ್ಯ ಸಂರಕ್ಷಣಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ಮುಖ್ಯ ಎಂಜಿನಿಯರ್ ಸಿ.ಮೃತ್ಯುಂಜಯಸ್ವಾಮಿ ಸೇರಿದಂತೆ ಹುದ್ದೆ ನಿರೀಕ್ಷೆಯಲ್ಲಿದ್ದ ಐದು ಜನ ಮುಖ್ಯ ಎಂಜಿನಿಯರ್ಗಳಿಗೆ ಸ್ಥಳ ನಿಯುಕ್ತಿ ಮಾಡಲಾಗಿದ್ದು, ಇಬ್ಬರು ಮುಖ್ಯ ಎಂಜಿನಿಯರ್ಗಳನ್ನು ವರ್ಗಾಯಿಸಲಾಗಿದೆ.<br /> <br /> ಮೃತ್ಯುಂಜಯಸ್ವಾಮಿ- ವ್ಯವಸ್ಥಾಪಕ ನಿರ್ದೇಶಕರು, ರಾಜ್ಯ ನಿರ್ಮಾಣ ನಿಗಮ, ಬೆಂಗಳೂರು. ಸಿ.ವಿ.ಪಾಟೀಲ- ಮುಖ್ಯ ಎಂಜಿನಿಯರ್, ಪೊಲೀಸ್ ವಸತಿ ನಿಗಮ, ಬೆಂಗಳೂರು. ಮಲ್ಲಿಕಾರ್ಜುನ ಗುಂಗೆ- ಮುಖ್ಯ ಎಂಜಿನಿಯರ್, ತುಂಗಭದ್ರಾ ಯೋಜನಾ ವಲಯ, ಮುನಿರಾಬಾದ್. ಬಿ.ಗುರುಪ್ರಸಾದ್- ಆಡಳಿತಾಧಿಕಾರಿ, ಕಾಡಾ, ಗುಲ್ಬರ್ಗ. ಎಸ್.ನಟರಾಜ್- ಮುಖ್ಯ ಎಂಜಿನಿಯರ್, ಬಾಗಲಕೋಟೆ ಪಟ್ಟಣ ಪಂಚಾಯಿತಿ ಅಭಿವೃದ್ಧಿ ಪ್ರಾಧಿಕಾರ. ಜಗನ್ನಾಥ ಪಾಟೀಲ- ಮುಖ್ಯ ಎಂಜಿನಿಯರ್, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ, ಬೆಂಗಳೂರು. ಪಿ.ಅನಂತರಾಮ್- ಮುಖ್ಯ ಎಂಜಿನಿಯರ್, ಕೃಷ್ಣಾ ಭಾಗ್ಯಜಲ ನಿಗಮ, ಆಲಮಟ್ಟಿ.<br /> <br /> ಎಸ್ಎಫ್ಎಸ್: ರಾಜ್ಯ ಅರಣ್ಯ ಸೇವೆಯ ಹಿರಿಯ ಅಧಿಕಾರಿ ಎನ್.ಶಿವರಾಜ್ ಅವರನ್ನು ಕಾವೇರಿ ವನ್ಯಜೀವಿ ವಿಭಾಗದ (ಕೊಳ್ಳೇಗಾಲ) ಉಪ ಅರಣ್ಯ ಸಂರಕ್ಷಣಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>