<p><strong>ಬೆಂಗಳೂರು</strong>: ಕರ್ನಾಟಕ ಸಾಹಿತ್ಯ ಅಕಾಡೆಮಿ ನೀಡುವ 2016ನೇ ಸಾಲಿನ ಸಾಹಿತ್ಯ ಆಕಾಡೆಮಿ ಗೌರವ ಪ್ರಶಸ್ತಿಗಳು ಮತ್ತು ಪುಸ್ತಕ ಬಹುಮಾನ ಪ್ರಶಸ್ತಿಗಳು ಪ್ರಕಟವಾಗಿವೆ.</p>.<p>ನಾಗೇಶ್ ಹೆಗಡೆ (ವಿಜ್ಞಾನ ಸಾಹಿತ್ಯ), ಡಾ.ಎಚ್.ಎಸ್. ಶ್ರೀಮತಿ (ವಿಮರ್ಶಕರು, ಅನುವಾದಕರು), ಪ್ರೊ. ಓ.ಎಲ್. ನಾಗಭೂಷಣಸ್ವಾಮಿ (ವಿಮರ್ಶಕರು), ಬಸವರಾಜು ಕುಕ್ಕರಹಳ್ಳಿ (ಕಥೆಗಾರ), ಡಾ. ಬಾಳಾಸಾಹೇಬ ಲೋಕಾಪುರ (ಕಾದಂಬರಿ, ಕಥೆಗಾರ) ಅವರುಗಳಿಗೆ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ಇದರ ಜತೆಯಲ್ಲಿ 16 ಪುಸ್ತಕ ಬಹುಮಾನ ಪ್ರಶಸ್ತಿ ಹಾಗೂ 7 ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಸಾಹಿತ್ಯ ಅಕಾಡೆಮಿ ನೀಡುವ 2016ನೇ ಸಾಲಿನ ಸಾಹಿತ್ಯ ಆಕಾಡೆಮಿ ಗೌರವ ಪ್ರಶಸ್ತಿಗಳು ಮತ್ತು ಪುಸ್ತಕ ಬಹುಮಾನ ಪ್ರಶಸ್ತಿಗಳು ಪ್ರಕಟವಾಗಿವೆ.</p>.<p>ನಾಗೇಶ್ ಹೆಗಡೆ (ವಿಜ್ಞಾನ ಸಾಹಿತ್ಯ), ಡಾ.ಎಚ್.ಎಸ್. ಶ್ರೀಮತಿ (ವಿಮರ್ಶಕರು, ಅನುವಾದಕರು), ಪ್ರೊ. ಓ.ಎಲ್. ನಾಗಭೂಷಣಸ್ವಾಮಿ (ವಿಮರ್ಶಕರು), ಬಸವರಾಜು ಕುಕ್ಕರಹಳ್ಳಿ (ಕಥೆಗಾರ), ಡಾ. ಬಾಳಾಸಾಹೇಬ ಲೋಕಾಪುರ (ಕಾದಂಬರಿ, ಕಥೆಗಾರ) ಅವರುಗಳಿಗೆ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ಇದರ ಜತೆಯಲ್ಲಿ 16 ಪುಸ್ತಕ ಬಹುಮಾನ ಪ್ರಶಸ್ತಿ ಹಾಗೂ 7 ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>