ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಬಾಲ ಕಲಾವಿದೆ ಪಂಚಮಿ ಮಾರೂರು ಸಮ್ಮೇಳನಾಧ್ಯಕ್ಷೆಯಾಗಿದ್ದರು. ರಾಜ್ಯದ 135 ಪ್ರೌಢಶಾಲೆಗಳ 800 ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ಚಿತ್ರಕಲೆ, ಜೇಡಿಮಣ್ಣಿನಲ್ಲಿ ಕಲಾಕೃತಿ ತಯಾರಿಕೆ, ರಸಪ್ರಶ್ನೆ ಸ್ಪರ್ಧೆಗಳು ನಡೆದವು. ಗಣಪತಿ, ಆನೆ, ಆಮೆ, ಪರಿಸರ ಸ್ನೇಹಿ ಮನೆ ಹೀಗೆ ನಾನಾ ನಮೂನೆಯ ಕಲಾಕೃತಿಗಳನ್ನು ರಚಿಸುವ ಮೂಲಕ ಮಕ್ಕಳು ಗಮನಸೆಳೆದರು.