ದೇಶದಲ್ಲಿ ಈಗ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಿವೃತ್ತ ಸೈನಿಕರ ಬಹುದಿನದ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದನೆ ನೀಡಿ, ಓನ್ ರ್ಯಾಂಕ್ ಪೆನ್ಷನ್ ಯೋಜನೆ ಜಾರಿಗೆ ತಂದಿದೆ, ಮೇಕ್ ಇನ್ ಇಂಡಿಯಾ ಯೋಜನೆ ಅಡಿಯಲ್ಲಿ ಉತ್ಪಾದನೆ ಹೆಚ್ಚಳ, ಉಜ್ವಲ ಯೋಜನೆ ಅಡಿ ಎರಡು ಕೋಟಿ ಜನರಿಗೆ ಉಚಿತ ಅಡುಗೆ ಅನಿಲ ನೀಡಿದೆ ಎಂದರು.