<p><strong>ಮೈಸೂರು: </strong>ಭಾಷಾವಿಜ್ಞಾನಿ ಪ್ರೊ.ಕಿಕ್ಕೇರಿ ನಾರಾಯಣ (67) ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಇದ್ದಾರೆ.</p>.<p>ಭಾರತೀಯ ಭಾಷಾ ಸಂಸ್ಥಾನ ದಲ್ಲಿ (ಸಿಐಐಎಲ್) ಅಕಾಡೆಮಿಕ್ ಸೆಕ್ರೆಟರಿಯಾಗಿ ನಿವೃತ್ತರಾಗಿದ್ದರು.</p>.<p>ಬುಧವಾರ ಮಧ್ಯಾಹ್ನ 12 ಗಂಟೆಗೆ ವಿಜಯನಗರದ ಮನೆಯಲ್ಲಿ ಸಾರ್ವ ಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಮಧ್ಯಾಹ್ನ 2 ಗಂಟೆಗೆ ಚಾಮುಂಡಿಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಂಪರ್ಕ ಸಂಖ್ಯೆ 9448910086.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಭಾಷಾವಿಜ್ಞಾನಿ ಪ್ರೊ.ಕಿಕ್ಕೇರಿ ನಾರಾಯಣ (67) ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಇದ್ದಾರೆ.</p>.<p>ಭಾರತೀಯ ಭಾಷಾ ಸಂಸ್ಥಾನ ದಲ್ಲಿ (ಸಿಐಐಎಲ್) ಅಕಾಡೆಮಿಕ್ ಸೆಕ್ರೆಟರಿಯಾಗಿ ನಿವೃತ್ತರಾಗಿದ್ದರು.</p>.<p>ಬುಧವಾರ ಮಧ್ಯಾಹ್ನ 12 ಗಂಟೆಗೆ ವಿಜಯನಗರದ ಮನೆಯಲ್ಲಿ ಸಾರ್ವ ಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಮಧ್ಯಾಹ್ನ 2 ಗಂಟೆಗೆ ಚಾಮುಂಡಿಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಂಪರ್ಕ ಸಂಖ್ಯೆ 9448910086.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>