ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕ್ಕರಹಳ್ಳಿ ಕೆರೆಯಲ್ಲಿ ಪೆಲಿಕನ್‌ ಸಾವು

Last Updated 25 ಏಪ್ರಿಲ್ 2018, 19:58 IST
ಅಕ್ಷರ ಗಾತ್ರ

‌ಮೈಸೂರು: ನಗರದ ಕುಕ್ಕರಹಳ್ಳಿ ಕೆರೆಯಲ್ಲಿ ಬುಧವಾರ ಪೆಲಿಕನ್‌ ಪಕ್ಷಿಯೊಂದು ಮೃತಪಟ್ಟಿದೆ.

ಬುಧವಾರ ಬೆಳಿಗ್ಗೆ ಪೆಲಿಕನ್ ಪಕ್ಷಿಯು ಅಸ್ವಸ್ಥಗೊಂಡಿರುವುದನ್ನು ನಾಗರಿಕರು ಕಂಡಿದ್ದು, ಕೂಡಲೇ ನಗರದ ‘ಪೀಪಲ್‌ ಫಾರ್‌ ಅನಿಮಲ್‌’ ಸಂಸ್ಥೆಗೆ ಕರೆ ಮಾಡಿದ್ದಾರೆ.

ಸಂಸ್ಥೆಯ ಕಾರ್ಯಕರ್ತರು ಪಶು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಪಕ್ಷಿಯು ಮೃತಪಟ್ಟಿದೆ. ‘ನನಗೆ ಮಾಹಿತಿ ಸಿಕ್ಕಿಲ್ಲ’ ಎಂದು ವನ್ಯಜೀವಿ ವಿಭಾಗದ ಉಪಅರಣ್ಯ ಸಂಕ್ಷಣಾಧಿಕಾರಿ ಏಡುಕುಂಡಲ ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT