ಜಯ ಕರ್ನಾಟಕ ಸಂಘಟನೆಯಿಂದ ಬೈಕ್ ರ್ಯಾಲಿ- ನಗರದ ದುರುಗಮ್ಮ ಗುಡಿಯಿಂದ ರಾಯಲ್ ವೃತ್ತದ ಮೂಲಕ ಮೆರವಣೆಗೆ- ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ- ಗೋವಾ ಸರಕಾರ- ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆ
ನಗರದ ರೆಡ್ಡಿ ಬೀದಿಯ ಕರ್ನಾಟಕ ಗೆಳೆಯರ ಬಳಗದ ವತಿಯಿಂದ ಅಂಚೆ ಕಚೇರಿ ಬಳಿ ಪ್ರತಿಭಟನೆ - ನಗರದ ಜಿಲ್ಲಾಧಿಕಾರಿ ಕಚೇರಿ ರಸ್ತೆ ತಡೆದು ಆಕ್ರೋಶ
ರೈಲು ತಡೆ ಚಳುವಳಿ- ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿ ರೈಲು ತಡೆದ ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು- ಕೋಲ್ಹಾಪುರ ಹೈದ್ರಾಬಾದ್ ರೈಲು ತಡೆದ ಕಾರ್ಯಕರ್ತರು.