<p><strong>ಸಂಡೂರು (ಬಳ್ಳಾರಿ ಜಿಲ್ಲೆ): </strong>ತೋರಣಗಲ್ ರೈಲು ನಿಲ್ದಾಣದಲ್ಲಿ ಸೋಮವಾರ ರಾತ್ರಿ ಗೂಡ್ಸ್ ರೈಲು ಸಹಾಯಕ ಚಾಲಕನನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ.<br /> <br /> ಗೂಡ್ಸ್ ರೈಲು ಚಾಲಕ ಶೌರಿ ಕುಮಾರ್ ಅವರು ಸಂಜೀವ ಕಮಾರ್(24) ಅವರಿಗೆ ಇರಿದಿದ್ದರಿಂದ ಸಂಜೀವ ಮೃತಪಟ್ಟಿದ್ದಾರೆ. ಬಿಹಾರ್ ಮೂಲದ ಸಂಜೀವ್ ಕುಮಾರ್ ಮತ್ತು ಆಂಧ್ರ ಮೂಲದ ಶೌರಿ ಕುಮಾರ್ ರೈಲು ಗೂಡ್ಸ್ ವಿಭಾಗದಲ್ಲಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ವಿಶ್ರಾಂತಿ ಕೊಠಡಿಯಲ್ಲಿ ಈ ಕೃತ್ಯ ನಡೆದಿದ್ದು, ಗಾರ್ಡ ಸುಭಾನ್ ದೂರು ನೀಡಿದ್ದು, ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು (ಬಳ್ಳಾರಿ ಜಿಲ್ಲೆ): </strong>ತೋರಣಗಲ್ ರೈಲು ನಿಲ್ದಾಣದಲ್ಲಿ ಸೋಮವಾರ ರಾತ್ರಿ ಗೂಡ್ಸ್ ರೈಲು ಸಹಾಯಕ ಚಾಲಕನನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ.<br /> <br /> ಗೂಡ್ಸ್ ರೈಲು ಚಾಲಕ ಶೌರಿ ಕುಮಾರ್ ಅವರು ಸಂಜೀವ ಕಮಾರ್(24) ಅವರಿಗೆ ಇರಿದಿದ್ದರಿಂದ ಸಂಜೀವ ಮೃತಪಟ್ಟಿದ್ದಾರೆ. ಬಿಹಾರ್ ಮೂಲದ ಸಂಜೀವ್ ಕುಮಾರ್ ಮತ್ತು ಆಂಧ್ರ ಮೂಲದ ಶೌರಿ ಕುಮಾರ್ ರೈಲು ಗೂಡ್ಸ್ ವಿಭಾಗದಲ್ಲಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ವಿಶ್ರಾಂತಿ ಕೊಠಡಿಯಲ್ಲಿ ಈ ಕೃತ್ಯ ನಡೆದಿದ್ದು, ಗಾರ್ಡ ಸುಭಾನ್ ದೂರು ನೀಡಿದ್ದು, ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>