<p><strong>ನವದೆಹಲಿ: </strong>`ಸದಾನಂದಗೌಡ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಲಿಂಗಾಯಿತರೇ ವಿನಾ ಒಕ್ಕಲಿಗರಲ್ಲ. ದೇವೇಗೌಡ ಅಥವಾ ಅವರ ಪುತ್ರ ಕುಮಾರಸ್ವಾಮಿಯೂ ಅಲ್ಲ. ಲಿಂಗಾಯತರು ಎಂದೂ ಜಾತಿವಾದ ಮಾಡಿಲ್ಲ~ ಎಂದು ಯಡಿಯೂರಪ್ಪ ಅವರಿಗೆ ನಿಷ್ಠರಾದ ಬೆಳಗಾವಿ ಲೋಕಸಭಾ ಸದಸ್ಯ ಸುರೇಶ್ ಅಂಗಡಿ ಆದಿಚುಂಚನಗಿರಿಯ ಬಾಲಗಂಗಾಧರ ಸ್ವಾಮೀಜಿ ಅವರಿಗೆ ತಿರುಗೇಟು ನೀಡಿದರು.<br /> <br /> ಲಿಂಗಾಯತರು ಯಾವಾಗಲೂ ಜಾತ್ಯತೀತ ಮನೋಭಾವದವರು. ಸ್ವಾಮೀಜಿ ಹೇಳಿಕೆ ನೋವು ತಂದಿದೆ. ಸದಾನಂದಗೌಡರು ಮುಖ್ಯಮಂತ್ರಿ ಸ್ಥಾನವನ್ನು ಯಡಿಯೂರಪ್ಪ ಅವರಿಗೆ ಬಿಟ್ಟು ರಾಜಕೀಯ ಮೇಲ್ಪಂಕ್ತಿ ಹಾಕಬೇಕು ಎಂದು ಸುರೇಶ್ ಅಂಗಡಿ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>`ಸದಾನಂದಗೌಡ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಲಿಂಗಾಯಿತರೇ ವಿನಾ ಒಕ್ಕಲಿಗರಲ್ಲ. ದೇವೇಗೌಡ ಅಥವಾ ಅವರ ಪುತ್ರ ಕುಮಾರಸ್ವಾಮಿಯೂ ಅಲ್ಲ. ಲಿಂಗಾಯತರು ಎಂದೂ ಜಾತಿವಾದ ಮಾಡಿಲ್ಲ~ ಎಂದು ಯಡಿಯೂರಪ್ಪ ಅವರಿಗೆ ನಿಷ್ಠರಾದ ಬೆಳಗಾವಿ ಲೋಕಸಭಾ ಸದಸ್ಯ ಸುರೇಶ್ ಅಂಗಡಿ ಆದಿಚುಂಚನಗಿರಿಯ ಬಾಲಗಂಗಾಧರ ಸ್ವಾಮೀಜಿ ಅವರಿಗೆ ತಿರುಗೇಟು ನೀಡಿದರು.<br /> <br /> ಲಿಂಗಾಯತರು ಯಾವಾಗಲೂ ಜಾತ್ಯತೀತ ಮನೋಭಾವದವರು. ಸ್ವಾಮೀಜಿ ಹೇಳಿಕೆ ನೋವು ತಂದಿದೆ. ಸದಾನಂದಗೌಡರು ಮುಖ್ಯಮಂತ್ರಿ ಸ್ಥಾನವನ್ನು ಯಡಿಯೂರಪ್ಪ ಅವರಿಗೆ ಬಿಟ್ಟು ರಾಜಕೀಯ ಮೇಲ್ಪಂಕ್ತಿ ಹಾಕಬೇಕು ಎಂದು ಸುರೇಶ್ ಅಂಗಡಿ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>