ಕಾರ್ಯಕ್ರಮದಲ್ಲಿ ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿ ಶಾಸಕ ಜಿಹೆಚ್.ತಿಪ್ಪಾರೆಡ್ಡಿ, ಹೊಸದುರ್ಗ ಅಭ್ಯರ್ಥಿ ಮಾಜಿ ಸಚಿವ ಗೂಳಿಹಟ್ಟಿ ಡಿ.ಶೇಖರ್, ಹಿರಿಯೂರು ಕ್ಷೇತ್ರದ ಅಭ್ಯರ್ಥಿ ಪೂರ್ಣಿಮಾ, ಚಳ್ಳಕೆರೆ ಅಭ್ಯರ್ಥಿ ಕೆ.ಟಿ. ಕುಮಾರಸ್ವಾಮಿ, ಹೊಳಲ್ಕೆರೆ ಅಭ್ಯರ್ಥಿ ಮಾಜಿ ಶಾಸಕ ಎಂ.ಚಂದ್ರಪ್ಪ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದಾರೆ.