ಕೇಂದ್ರ ರೈತರ ಸಾಲ ಮನ್ನಾ ಮಾಡಲಿ ಅನ್ನೋದು ಸಿಎಂ ಹಳೇರಾಗ. ಕೂಡಲೇ ರೈತರ ಸಹಕಾರಿ ಸಾಲ ಮನ್ನಾ ಮಾಡಬೇಕು. ಇಲ್ಲವಾದರೆ ಮುಂದಿನ ತಿಂಗಳು 7,8,9ರಂದು ಬೆಂಗಳೂರಿನಲ್ಲಿ ಸತ್ಯಾಗ್ರಹ ನಡೆಸುತ್ತೇವೆ, 10ರಂದು ನಾಲ್ಕು ಲಕ್ಷ ರೈತರನ್ನು ಸೇರಿಸಿ ಸಮಾವೇಶ ನಡೆಸಲಾಗುವುದು. ನಾವು ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸಹಕಾರಿ ಸಾಲ ಮನ್ನಾ ಮಾಡುತ್ತೇವೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ಸಾಲ ಮನ್ನಾ ನಿರ್ಧಾರ ಕೇಂದ್ರದ ಮುಂದೆ ಇಲ್ಲ ಎಂದರು.