<p><strong>ಹಿರಿಯೂರು:</strong> ‘ಜಾನಪದ ಕೋಗಿಲೆ’ ಎಂದೇ ತಾಲ್ಲೂಕಿನಲ್ಲಿ ಖ್ಯಾತಿ ಪಡೆದಿದ್ದ ಬಿದರಕೆರೆ ತೋಪಜ್ಜಿ (95) ಗುರುವಾರ ರಾತ್ರಿ ತಮ್ಮ ತೋಟದ ಮನೆಯಲ್ಲಿ ನಿಧನರಾದರು.</p>.<p>ಅವರಿಗೆ ಸಾಕು ಮಗ ರಂಗಸ್ವಾಮಿ, ಸೊಸೆ ರಂಗಮ್ಮ ಇದ್ದಾರೆ. ಶುಕ್ರವಾರ ಸಂಜೆ ಅಂತ್ಯಕ್ರಿಯೆ ನೆರವೇರಿತು.</p>.<p>ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಪಿ.ಆರ್. ತಿಪ್ಪೇಸ್ವಾಮಿ ಪ್ರತಿಷ್ಠಾನ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳಿಗೆ ತೋಪಜ್ಜಿ ಭಾಜನರಾಗಿದ್ದರು.</p>.<p>ಹಿರಿಯ ಜಾನಪದ ವಿದ್ವಾಂಸ ಜಿ.ಶಂ.ಪರಮಶಿವಯ್ಯ, ಕ.ರಾ.ಕೃಷ್ಣಸ್ವಾಮಿ ಮೊದಲಾದವರು ತೋಪಜ್ಜಿಯ ಹಾಡುಗಳನ್ನು ಸಂಗ್ರಹಿಸಿದ್ದರು. ಜಾನಪದ ಅಕಾಡೆಮಿ ಇವರ ಗೀತೆಗಳನ್ನು ಪ್ರಕಟಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ‘ಜಾನಪದ ಕೋಗಿಲೆ’ ಎಂದೇ ತಾಲ್ಲೂಕಿನಲ್ಲಿ ಖ್ಯಾತಿ ಪಡೆದಿದ್ದ ಬಿದರಕೆರೆ ತೋಪಜ್ಜಿ (95) ಗುರುವಾರ ರಾತ್ರಿ ತಮ್ಮ ತೋಟದ ಮನೆಯಲ್ಲಿ ನಿಧನರಾದರು.</p>.<p>ಅವರಿಗೆ ಸಾಕು ಮಗ ರಂಗಸ್ವಾಮಿ, ಸೊಸೆ ರಂಗಮ್ಮ ಇದ್ದಾರೆ. ಶುಕ್ರವಾರ ಸಂಜೆ ಅಂತ್ಯಕ್ರಿಯೆ ನೆರವೇರಿತು.</p>.<p>ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಪಿ.ಆರ್. ತಿಪ್ಪೇಸ್ವಾಮಿ ಪ್ರತಿಷ್ಠಾನ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳಿಗೆ ತೋಪಜ್ಜಿ ಭಾಜನರಾಗಿದ್ದರು.</p>.<p>ಹಿರಿಯ ಜಾನಪದ ವಿದ್ವಾಂಸ ಜಿ.ಶಂ.ಪರಮಶಿವಯ್ಯ, ಕ.ರಾ.ಕೃಷ್ಣಸ್ವಾಮಿ ಮೊದಲಾದವರು ತೋಪಜ್ಜಿಯ ಹಾಡುಗಳನ್ನು ಸಂಗ್ರಹಿಸಿದ್ದರು. ಜಾನಪದ ಅಕಾಡೆಮಿ ಇವರ ಗೀತೆಗಳನ್ನು ಪ್ರಕಟಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>