<p><strong>ಬೆಂಗಳೂರು: </strong>ರಾಜ್ಯ ಸರ್ಕಾರ ನೀಡುವ 2014ರ ಸಾಲಿನ ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ‘ಪ್ರೊ ಕೆ.ಜಿ. ಕುಂದಣಗಾರ ಗಡಿನಾಡ ಪ್ರಶಸ್ತಿಗೆ’ ಬೀದರ್ ಜಿಲ್ಲೆಯ ಶಾಂತಪ್ಪ ಶರಣಪ್ಪ ದೇವರಾಯ ಅವರು ಆಯ್ಕೆಯಾಗಿದ್ದಾರೆ.<br /> <br /> ‘ಜಕಣಾಚಾರಿ ಪ್ರಶಸ್ತಿಗೆ’ ಬಾಗಲಕೋಟೆ ಜಿಲ್ಲೆಯ ಷಣ್ಮುಖಪ್ಪ ಕಾಶಪ್ಪ ಯರಕದ, ‘ಜಾನಪದಶ್ರೀ ಪ್ರಶಸ್ತಿಗೆ’ ತುಮಕೂರು ಜಿಲ್ಲೆಯ ಕಲ್ಮನೆ ಎ.ಎಸ್. ನಂಜಪ್ಪ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ತಲಾ ₨ 3 ಲಕ್ಷ ನಗದು ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ಸರ್ಕಾರ ನೀಡುವ 2014ರ ಸಾಲಿನ ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ‘ಪ್ರೊ ಕೆ.ಜಿ. ಕುಂದಣಗಾರ ಗಡಿನಾಡ ಪ್ರಶಸ್ತಿಗೆ’ ಬೀದರ್ ಜಿಲ್ಲೆಯ ಶಾಂತಪ್ಪ ಶರಣಪ್ಪ ದೇವರಾಯ ಅವರು ಆಯ್ಕೆಯಾಗಿದ್ದಾರೆ.<br /> <br /> ‘ಜಕಣಾಚಾರಿ ಪ್ರಶಸ್ತಿಗೆ’ ಬಾಗಲಕೋಟೆ ಜಿಲ್ಲೆಯ ಷಣ್ಮುಖಪ್ಪ ಕಾಶಪ್ಪ ಯರಕದ, ‘ಜಾನಪದಶ್ರೀ ಪ್ರಶಸ್ತಿಗೆ’ ತುಮಕೂರು ಜಿಲ್ಲೆಯ ಕಲ್ಮನೆ ಎ.ಎಸ್. ನಂಜಪ್ಪ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ತಲಾ ₨ 3 ಲಕ್ಷ ನಗದು ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>