ಶ್ರೀರಂಗಪಟ್ಟಣ ಪ್ರಸಿದ್ಧ ಪ್ರವಾಸಿ ತಾಣವಾಗಿದ್ದು ದೇಶ, ವಿದೇಶಗಳ ಪ್ರವಾಸಿಗರು ಭೇಟಿ ನೀಡುವುದರಿಂದ ಹಂಪಿ ಎಕ್ಸ್ಪ್ರೆಸ್, ತುತುಕುಡಿ ಎಕ್ಸ್ಪ್ರೆಸ್, ತಂಜಾವೂರ್ ಎಕ್ಸ್ಪ್ರೆಸ್, ಬಸವ ಎಕ್ಸ್ಪ್ರೆಸ್ ಹಾಗೂ ಕಾವೇರಿ ಎಕ್ಸ್ಪ್ರೆಸ್ ರೈಲುಗಳು ಇಲ್ಲಿ ನಿಲ್ಲುವಂತೆ ಕ್ರಮ ವಹಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮತ್ತು ಸ್ಥಳೀಯ ಪ್ರಮುಖರು ರೈಲ್ವೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.