<p><strong>ಶಿವಮೊಗ್ಗ: </strong>ನಗರದ ಕರ್ನಾಟಕ ಸಂಘದ ವತಿಯಿಂದ ಜೀವಮಾನ ಸಾಧನೆಗಾಗಿ ನೀಡಲಾಗುವ ಪ್ರೊ.ತೀ.ನಂ. ಶ್ರೀಕಂಠಯ್ಯ ಸಾಹಿತ್ಯ ವಿಮರ್ಶೆ ಪ್ರಶಸ್ತಿಯನ್ನು ಹೆಸರಾಂತ ವಿಮರ್ಶಕ ಡಾ.ಸಿ.ಎನ್. ರಾಮಚಂದ್ರನ್ ಅವರಿಗೆ, ಡಾ.ಬೇಂದ್ರೆ ಕಾವ್ಯ ಪ್ರಶಸ್ತಿಯನ್ನು ಕವಿ, ನಾಟಕಕಾರ ಪ್ರೊ. ಸತ್ಯನಾರಾಯಣ ರಾವ್ ಅಣತಿ ಅವರಿಗೆ ಪ್ರಕಟಿಸಲಾಗಿದೆ.<br /> <br /> ಏ. 23ರಂದು ಸಂಜೆ 5.30ಕ್ಕೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ತಲಾ ₹ 25 ಸಾವಿರ ನಗದು, ಸ್ಮರಣಿಕೆ ಹೊಂದಿದೆ. ಪ್ರಶಸ್ತಿ ಪುರಸ್ಕೃತರನ್ನು ಕುರಿತು ಮೈಸೂರಿನ ವಿಶ್ರಾಂತ ಪ್ರಾಧ್ಯಾಪಕ ಡಾ.ಯು.ಎಚ್. ಗಣೇಶ್, ವಿಮರ್ಶಕ ಪ್ರೊ.ಟಿ.ಪಿ.ಅಶೋಕ ಮಾತನಾಡಲಿದ್ದಾರೆ. ಸಂಘದ ಅಧ್ಯಕ್ಷ ಪ್ರೊ.ಡಿ.ಎಸ್.ಮಂಜುನಾಥ್ ಅಧ್ಯಕ್ಷತೆ ವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ನಗರದ ಕರ್ನಾಟಕ ಸಂಘದ ವತಿಯಿಂದ ಜೀವಮಾನ ಸಾಧನೆಗಾಗಿ ನೀಡಲಾಗುವ ಪ್ರೊ.ತೀ.ನಂ. ಶ್ರೀಕಂಠಯ್ಯ ಸಾಹಿತ್ಯ ವಿಮರ್ಶೆ ಪ್ರಶಸ್ತಿಯನ್ನು ಹೆಸರಾಂತ ವಿಮರ್ಶಕ ಡಾ.ಸಿ.ಎನ್. ರಾಮಚಂದ್ರನ್ ಅವರಿಗೆ, ಡಾ.ಬೇಂದ್ರೆ ಕಾವ್ಯ ಪ್ರಶಸ್ತಿಯನ್ನು ಕವಿ, ನಾಟಕಕಾರ ಪ್ರೊ. ಸತ್ಯನಾರಾಯಣ ರಾವ್ ಅಣತಿ ಅವರಿಗೆ ಪ್ರಕಟಿಸಲಾಗಿದೆ.<br /> <br /> ಏ. 23ರಂದು ಸಂಜೆ 5.30ಕ್ಕೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ತಲಾ ₹ 25 ಸಾವಿರ ನಗದು, ಸ್ಮರಣಿಕೆ ಹೊಂದಿದೆ. ಪ್ರಶಸ್ತಿ ಪುರಸ್ಕೃತರನ್ನು ಕುರಿತು ಮೈಸೂರಿನ ವಿಶ್ರಾಂತ ಪ್ರಾಧ್ಯಾಪಕ ಡಾ.ಯು.ಎಚ್. ಗಣೇಶ್, ವಿಮರ್ಶಕ ಪ್ರೊ.ಟಿ.ಪಿ.ಅಶೋಕ ಮಾತನಾಡಲಿದ್ದಾರೆ. ಸಂಘದ ಅಧ್ಯಕ್ಷ ಪ್ರೊ.ಡಿ.ಎಸ್.ಮಂಜುನಾಥ್ ಅಧ್ಯಕ್ಷತೆ ವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>