<p><strong>ಮಂಡ್ಯ:</strong> ಮುಂಬೈನ ಅಖಿಲ ಭಾರತ ಕನ್ನಡಿಗರ ಒಕ್ಕೂಟ ‘ಸಂಸಾಧನ’ ಸಂಸ್ಥೆ ನೀಡುವ ಈ ಬಾರಿಯ ಪು.ತಿ.ನ ರಾಷ್ಟ್ರೀಯ ಪ್ರಶಸ್ತಿಗೆ ನಗರದ ಸಾಹಿತಿ ಡಾ.ಹುಲಿವಾನ ನರಸಿಂಹಸ್ವಾಮಿ ಆಯ್ಕೆಯಾಗಿದ್ದಾರೆ.</p>.<p>₹ 50 ಸಾವಿರ ಹಾಗೂ ಸ್ಮರಣಿಕೆಯನ್ನು ಪ್ರಶಸ್ತಿ ಒಳಗೊಂಡಿದೆ. ನರಸಿಂಹಸ್ವಾಮಿ ಅವರು 450ಕ್ಕೂ ಹೆಚ್ಚು ಕನ್ನಡ ಕೃತಿ ಪ್ರಕಟಿಸಿದ್ದು, ಕೆಲ ಪುಸ್ತಕಗಳು ಹಿಂದಿ ಹಾಗೂ ಇಂಗ್ಲಿಷಿಗೆ ಭಾಷಾಂತರಗೊಂಡಿವೆ.</p>.<p>ಮುಂಬೈನಲ್ಲಿ ಅಕ್ಟೋಬರ್ ಕೊನೆಯ ವಾರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸಾಧನ ಸಂಸ್ಥೆಯ ಅಧ್ಯಕ್ಷ ಡಾ.ಪದ್ಮನಾಭ ಅಯ್ಯಂಗಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಮುಂಬೈನ ಅಖಿಲ ಭಾರತ ಕನ್ನಡಿಗರ ಒಕ್ಕೂಟ ‘ಸಂಸಾಧನ’ ಸಂಸ್ಥೆ ನೀಡುವ ಈ ಬಾರಿಯ ಪು.ತಿ.ನ ರಾಷ್ಟ್ರೀಯ ಪ್ರಶಸ್ತಿಗೆ ನಗರದ ಸಾಹಿತಿ ಡಾ.ಹುಲಿವಾನ ನರಸಿಂಹಸ್ವಾಮಿ ಆಯ್ಕೆಯಾಗಿದ್ದಾರೆ.</p>.<p>₹ 50 ಸಾವಿರ ಹಾಗೂ ಸ್ಮರಣಿಕೆಯನ್ನು ಪ್ರಶಸ್ತಿ ಒಳಗೊಂಡಿದೆ. ನರಸಿಂಹಸ್ವಾಮಿ ಅವರು 450ಕ್ಕೂ ಹೆಚ್ಚು ಕನ್ನಡ ಕೃತಿ ಪ್ರಕಟಿಸಿದ್ದು, ಕೆಲ ಪುಸ್ತಕಗಳು ಹಿಂದಿ ಹಾಗೂ ಇಂಗ್ಲಿಷಿಗೆ ಭಾಷಾಂತರಗೊಂಡಿವೆ.</p>.<p>ಮುಂಬೈನಲ್ಲಿ ಅಕ್ಟೋಬರ್ ಕೊನೆಯ ವಾರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸಾಧನ ಸಂಸ್ಥೆಯ ಅಧ್ಯಕ್ಷ ಡಾ.ಪದ್ಮನಾಭ ಅಯ್ಯಂಗಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>