‘ಎಲ್ಲಾ ಪಂಥದವರು ಒಂದೇ ಕಡೆ ಸೇರಿರುವುದು ಒಳ್ಳೆಯದು ಎಂದು ಅಂದಿನ ಕಾರ್ಯಕ್ರಮದಲ್ಲಿ ಹೇಳಿದ್ದೆ. ಒಂದು ಗ್ರಾಮವನ್ನು ದತ್ತು ತೆಗೆದುಕೊಳ್ಳಲು ಹ್ಯಾರಿಸ್ ಪುತ್ರ ನಲಪಾಡ್ ಹಣ ನೀಡಿದ್ದರು. ಹೀಗಾಗಿ, ಯುವಕರು ಇಂಥ ಗುಣಬೆಳೆಸಿಕೊಳ್ಳಬೇಕು ಎಂದು ಬೆನ್ನು
ತಟ್ಟಿದ್ದೆ. ಆದರೆ, ಆತನ ಮನಸ್ಸಿನಲ್ಲಿ ರಾಕ್ಷಸನಿದ್ದಾನೆ ಎಂಬುದು ಗೊತ್ತಿರಲಿಲ್ಲ’ ಎಂದು ಅವರು ಮಾಧ್ಯಮ ಸಂವಾದದಲ್ಲಿ ತಿಳಿಸಿದರು.