ರೈತ ಸಂಘಟನೆಗಳು ನನಗೆ ಒತ್ತಡ ತರುವುದು ಬೇಡ. ಚುನಾವಣೆ ಸಂದರ್ಭದಲ್ಲಿ ರೈತ ಸಂಘಟನೆಯವರು ಯಾರ್ಯಾರು ಏನೇನು ಮಾಡಿದ್ದಾರೆ ಅಂತ ನನಗೆ ಗೊತ್ತು, ನಾನು ಕುರ್ಚಿಗೆ ಅಂಟಿಕೊಂಡು ಕೂರುವವನಲ್ಲ ಎಂದರು. ಯಡಿಯೂರಪ್ಪ ರೈತರ ಆತ್ಮಹತ್ಯೆಗೆ ಪ್ರಚೋದನೆ ಮಾಡುವುದು ಬೇಡ. ಅವರಿಗೆ ಸಣ್ಣ ಮಾನವೀಯತೆ ಬೇಡವೇ? ನಮ್ಮ ಮಾತಿನಿಂದ ರೈತ ಕುಟುಂಬಗಳು ಕಂಗಾಲಾಗಿ ರೈತರ ಮಕ್ಕಳು ಅನಾಥರಾದರೆ ಯಾರು ಗತಿ? ಎಂದರು.