‘ಕೋಮು ಗಲಭೆ ಮಾಡುವುದನ್ನೇ ಬಿಜೆಪಿಯವರು ದೊಡ್ಡ ಸಾಧನೆ ಎಂದು ತಿಳಿದಿದ್ದಾರೆ. ಕಲ್ಲು ಹೊಡೆಸುವುದು, ಬೆಂಕಿ ಹಚ್ಚುವುದೇ ಸಾಧನೆಯಾ? ರಾಮಲಿಂಗಾರೆಡ್ಡಿ ಅವರು ವಿದ್ಯಾರ್ಥಿ ನಾಯಕರಾಗಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಆರು ಬಾರಿ ಆಯ್ಕೆಯಾಗಿದ್ದಾರೆ. ಅನಂತಕುಮಾರ್ ಹೆಗಡೆ ರೌಡಿಗಳಂತೆ ಮಾತನಾಡುತ್ತಾರೆ. ರೌಡಿ ರೀತಿ ನಡೆದುಕೊಳ್ಳುವವರು ರಾಜಕೀಯದಲ್ಲಿರಲು ಲಾಯಕ್ಕಾ’ ಎಂದು ಪ್ರಶ್ನಿಸಿದರು.