<p><strong>ಬೆಂಗಳೂರು:</strong> ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ಮಂಗಳವಾರ ವರ್ಗಾವಣೆ ಮಾಡಿದೆ.</p>.<p><strong>ವರ್ಗಾವಣೆಗೊಂಡವರು:</strong></p>.<p>ಪಿ.ಸಿ. ಜಾಫರ್– ಜಿಲ್ಲಾಧಿಕಾರಿ, ಹಾಸನ</p>.<p>ಎಂ.ಪಿ. ಮುಲ್ಲೈ ಮುಹಿಲನ್– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರಾಮನಗರ ಜಿಲ್ಲಾ ಪಂಚಾಯ್ತಿ</p>.<p>ಕೆ.ಎಸ್. ಲತಾಕುಮಾರಿ– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೋಲಾರ ಜಿಲ್ಲಾ ಪಂಚಾಯ್ತಿ</p>.<p>ಜಿ. ಜಗದೀಶ– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹಾಸನ ಜಿಲ್ಲಾ ಪಂಚಾಯ್ತಿ</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ಮಂಗಳವಾರ ವರ್ಗಾವಣೆ ಮಾಡಿದೆ.</p>.<p><strong>ವರ್ಗಾವಣೆಗೊಂಡವರು:</strong></p>.<p>ಪಿ.ಸಿ. ಜಾಫರ್– ಜಿಲ್ಲಾಧಿಕಾರಿ, ಹಾಸನ</p>.<p>ಎಂ.ಪಿ. ಮುಲ್ಲೈ ಮುಹಿಲನ್– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರಾಮನಗರ ಜಿಲ್ಲಾ ಪಂಚಾಯ್ತಿ</p>.<p>ಕೆ.ಎಸ್. ಲತಾಕುಮಾರಿ– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೋಲಾರ ಜಿಲ್ಲಾ ಪಂಚಾಯ್ತಿ</p>.<p>ಜಿ. ಜಗದೀಶ– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹಾಸನ ಜಿಲ್ಲಾ ಪಂಚಾಯ್ತಿ</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>