ಒನಕೆ ಓಬವ್ವ, ಚೆನ್ನಮ್ಮಗೆ ಅವಮಾನ ಮಾಡಿದಾಗ ಬಿಜೆಪಿ ನಾಯಕರು ಮಾತನಾಡಿದಾಗಲೂ ಬಿಜೆಪಿ ನಾಯಕರಾರು ಚಕಾರ ಎತ್ತಿಲ್ಲ. ಬೇರೆ ಪಕ್ಷದವರಾದರೂ ಮಾಡಿದ್ದರೆ ಈಗಾಗಲೇ ಮುತ್ತಿಗೆ ಪ್ರತಿಭಟನೆಗಳನ್ನು ರಾಜ್ಯಾದ್ಯಂತ ಮಾಡ್ತಾಇದ್ರು. ಆದರೆ, ಈಗ ಪ್ರಹ್ಲಾದ್ ಜೋಶಿ ಅವರು ತುಟಿ ಬಿಚ್ಚುತ್ತಿಲ್ಲ. ಕಲಬುರ್ಗಿ ಅವರ ಹತ್ಯೆ ಆದಾಗಲೂ ಬಿಜೆಪಿ ಮಾತಾಡಿಲ್ಲ. ಈಗ ಚುನಾವಣೆ ಹತ್ತಿರವಾದಂತೆ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದರು.