ಜಿಲ್ಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರು ಸಂರಕ್ಷಣೆಗಾಗಿ ಮೇವು ಲಭ್ಯತೆ, ಮೇವು ಬ್ಯಾಂಕ್, ಗೋಶಾಲೆ, ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಅನುಷ್ಠಾನದ ಕುರಿತುಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಿರುವ ಮುಖ್ಯಮಂತ್ರಿ, ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡುವ ನಿರೀಕ್ಷೆ ಇದೆ.