<p>ಬೆಂಗಳೂರು: ಗೃಹ ಸಚಿವ ಆರ್. ಅಶೋಕ ನೇತೃತ್ವದ ಸಚಿವರ ತಂಡ ಇದೇ 9ರಂದು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಬರ ಪರಿಹಾರ ಕಾರ್ಯಕ್ರಮಗಳ ಅನುಷ್ಠಾನದ ಪರಿಶೀಲನೆ ನಡೆಸಲಿದೆ.<br /> <br /> ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಸಚಿವರ ಮೂರು ತಂಡಗಳನ್ನು ರಚಿಸಿದ್ದು, ಅದರಲ್ಲಿ ಅಶೋಕ ನೇತೃತ್ವದ ತಂಡ ಈ 2 ಜಿಲ್ಲೆಗಳಿಗೆ ಭೇಟಿ ನೀಡಲಿದೆ. ತಂಡದಲ್ಲಿ ಸಚಿವರಾದ ಸುರೇಶಕುಮಾರ್, ಬಿ.ಎನ್.ಬಚ್ಚೇಗೌಡ ಮತ್ತು ಎಸ್.ಎ.ರವೀಂದ್ರನಾಥ್ ಇದ್ದಾರೆ.<br /> <br /> ಸಚಿವರು ಸೋಮವಾರ ಬೆಳಿಗ್ಗೆ ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಅದರ ನಂತರ ಮೈಸೂರು ಜಿಲ್ಲೆಗೆ ತೆರಳಲಿದ್ದು, ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಗೃಹ ಸಚಿವ ಆರ್. ಅಶೋಕ ನೇತೃತ್ವದ ಸಚಿವರ ತಂಡ ಇದೇ 9ರಂದು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಬರ ಪರಿಹಾರ ಕಾರ್ಯಕ್ರಮಗಳ ಅನುಷ್ಠಾನದ ಪರಿಶೀಲನೆ ನಡೆಸಲಿದೆ.<br /> <br /> ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಸಚಿವರ ಮೂರು ತಂಡಗಳನ್ನು ರಚಿಸಿದ್ದು, ಅದರಲ್ಲಿ ಅಶೋಕ ನೇತೃತ್ವದ ತಂಡ ಈ 2 ಜಿಲ್ಲೆಗಳಿಗೆ ಭೇಟಿ ನೀಡಲಿದೆ. ತಂಡದಲ್ಲಿ ಸಚಿವರಾದ ಸುರೇಶಕುಮಾರ್, ಬಿ.ಎನ್.ಬಚ್ಚೇಗೌಡ ಮತ್ತು ಎಸ್.ಎ.ರವೀಂದ್ರನಾಥ್ ಇದ್ದಾರೆ.<br /> <br /> ಸಚಿವರು ಸೋಮವಾರ ಬೆಳಿಗ್ಗೆ ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಅದರ ನಂತರ ಮೈಸೂರು ಜಿಲ್ಲೆಗೆ ತೆರಳಲಿದ್ದು, ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>