ಸೋಮಣ್ಣ, ಯೋಗೇಶ್ವರ, ಮುರುಗೇಶ ನಿರಾಣಿ ಮತ್ತು ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ಸರ್ಕಾರದ ಹಲವು ಸಚಿವರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಇವರ ನಾಯಕ ಈಗಾಗಲೇ ಜೈಲಿಗೆ ಸೇರಿದ್ದಾರೆ. ಹೀಗಾಗಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸಲು ನೈತಿಕ ಹಕ್ಕು ಕಳೆದುಕೊಂಡಿದೆ~ ಎಂದು ಅವರು ಆರೋಪಿಸಿದರು.