ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ಮಾಡಿರುವ ಪ್ರಾಕೃತ ವಿಶ್ವವಿದ್ಯಾಲಯ, ವಿದ್ಯುತ್ ವಿತರಣಾ ಕೇಂದ್ರದ ಕಟ್ಟಡ ನಿರ್ಮಾಣ, ಅಂತರರಾಷ್ಟ್ರೀಯ ದರ್ಜೆಯ ಪ್ರವಾಸಿ ಮಂದಿರ ಕಾಮಗಾರಿಗಳಾದರೂ ಮಹೋತ್ಸವ ಆರಂಭವಾಗುವಷ್ಟರಲ್ಲಿ ಚಾಲನೆ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಕೆಟ್ಟ ಹೆಸರು ಬರುತ್ತದೆ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.