<p><strong>ರಾಣೆಬೆನ್ನೂರು:</strong> ವೀರಶೈವ ಪಂಚಪೀಠಗಳಲ್ಲಿ ಒಂದಾಗಿರುವ ಉಜ್ಜಯನಿ ಸದ್ಧರ್ಮ ಪೀಠದ 112ನೇ ಉತ್ತರಾಧಿಕಾರಿಯಾಗಿ ರಾಣೆಬೆನ್ನೂರು ತಾಲ್ಲೂಕಿನ ಮುದೇನೂರು ಗ್ರಾಮದ ಮಹಾಂತ ರಾಜೇಂದ್ರ ಸ್ವಾಮೀಜಿ 112ನೇ ನೂತನ ಉತ್ತರಾಧಿಕಾರಿ ಯಾಗಿ ಆಯ್ಕೆಯಾಗಿದ್ದಾರೆ.</p>.<p>ವೀರಶೈವ ಪಂಚಪೀಠಗಳಲ್ಲಿ ಶ್ರೀಶೈಲ ಮತ್ತು ಉಜ್ಜಯನಿ ಪೀಠ ಸೇರಿದಂತೆ ಇಬ್ಬರು ಜಗದ್ಗುರು ನೀಡಿದ ಹಿರಿಮೆ ಮುದೇನೂರು ಗ್ರಾಮಕ್ಕೆ ಸಲ್ಲುತ್ತದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು:</strong> ವೀರಶೈವ ಪಂಚಪೀಠಗಳಲ್ಲಿ ಒಂದಾಗಿರುವ ಉಜ್ಜಯನಿ ಸದ್ಧರ್ಮ ಪೀಠದ 112ನೇ ಉತ್ತರಾಧಿಕಾರಿಯಾಗಿ ರಾಣೆಬೆನ್ನೂರು ತಾಲ್ಲೂಕಿನ ಮುದೇನೂರು ಗ್ರಾಮದ ಮಹಾಂತ ರಾಜೇಂದ್ರ ಸ್ವಾಮೀಜಿ 112ನೇ ನೂತನ ಉತ್ತರಾಧಿಕಾರಿ ಯಾಗಿ ಆಯ್ಕೆಯಾಗಿದ್ದಾರೆ.</p>.<p>ವೀರಶೈವ ಪಂಚಪೀಠಗಳಲ್ಲಿ ಶ್ರೀಶೈಲ ಮತ್ತು ಉಜ್ಜಯನಿ ಪೀಠ ಸೇರಿದಂತೆ ಇಬ್ಬರು ಜಗದ್ಗುರು ನೀಡಿದ ಹಿರಿಮೆ ಮುದೇನೂರು ಗ್ರಾಮಕ್ಕೆ ಸಲ್ಲುತ್ತದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>