<p><strong>ಬೆಂಗಳೂರು:</strong> ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಕ್ಷೀಣಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ. ಮಾಣಿಯಲ್ಲಿ 7 ಸೆಂ.ಮೀ.ಮಳೆಯಾಗಿದೆ.<br /> <br /> ಬಂಟ್ವಾಳ, ನೀಲ್ಕುಂದ 6, ಮೂಡುಬಿದಿರೆ, ಬೆಳ್ತಂಗಡಿ, ಪುತ್ತೂರು, ಕೋಟ, ಶಿರಾಲಿ, ಗೋಕರ್ಣ, ಕ್ಯಾಸಲ್ ರಾಕ್ 4, ಪಣಂಬೂರು, ಮಂಗಳೂರು, ಧರ್ಮಸ್ಥಳ, ಉಪ್ಪಿನಂಗಡಿ, ಕುಂದಾಪುರ, ಕಾರವಾರ, ಭಾಗಮಂಡಲ, ಆಗುಂಬೆ, ಸೊರಬ 3,<br /> <br /> ಮಂಗಳೂರು ವಿಮಾನ ನಿಲ್ದಾಣ, ಮೂಲ್ಕಿ, ಸುಬ್ರಹ್ಮಣ್ಯ, ಸುಳ್ಯ, ಉಡುಪಿ, ಕಾರ್ಕಳ, ಕೊಲ್ಲೂರು, ಸಿದ್ದಾಪುರ, ಹೊನ್ನಾವರ, ಭಟ್ಕಳ, ಕುಮಟಾ, ಅಂಕೋಲ, ಮಡಿಕೇರಿ, ಮೂರ್ನಾಡು, ತೀರ್ಥಹಳ್ಳಿ, ಶೃಂಗೇರಿ, ಕೊಟ್ಟಿಗೆಹಾರ, ಬಾಳೆಹೊನ್ನೂರು, ಎಚ್.ಡಿ.ಕೋಟೆ, ಸುತ್ತೂರು, ನಂಜನಗೂಡು, ಗುಡಿಬಂಡೆ 2,<br /> <br /> ಶಿರಸಿ, ಯಲ್ಲಾಪುರ, ಸಿದ್ದಾಪುರ (ಉ.ಕ), ಲೋಂಡ, ಲಕ್ಷ್ಮೇಶ್ವರ, ಭಾಲ್ಕಿ, ಅಫಜಲ್ಪುರ, ನಾಪೋಕ್ಲು, ಪೊನ್ನಂಪೇಟೆ, ವಿರಾಜಪೇಟೆ, ಲಿಂಗನಮಕ್ಕಿ, ತಾಳಗುಪ್ಪ, ಹೊಸನಗರ, ಕಳಸ, ಮೂಡಿಗೆರೆ, ಕಮ್ಮರಡಿ ಹಾಗೂ ಕೊಪ್ಪದಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ.<br /> <br /> <strong>ಮುನ್ಸೂಚನೆ:</strong> ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಘಟ್ಟ ಪ್ರದೇಶದ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಕ್ಷೀಣಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ. ಮಾಣಿಯಲ್ಲಿ 7 ಸೆಂ.ಮೀ.ಮಳೆಯಾಗಿದೆ.<br /> <br /> ಬಂಟ್ವಾಳ, ನೀಲ್ಕುಂದ 6, ಮೂಡುಬಿದಿರೆ, ಬೆಳ್ತಂಗಡಿ, ಪುತ್ತೂರು, ಕೋಟ, ಶಿರಾಲಿ, ಗೋಕರ್ಣ, ಕ್ಯಾಸಲ್ ರಾಕ್ 4, ಪಣಂಬೂರು, ಮಂಗಳೂರು, ಧರ್ಮಸ್ಥಳ, ಉಪ್ಪಿನಂಗಡಿ, ಕುಂದಾಪುರ, ಕಾರವಾರ, ಭಾಗಮಂಡಲ, ಆಗುಂಬೆ, ಸೊರಬ 3,<br /> <br /> ಮಂಗಳೂರು ವಿಮಾನ ನಿಲ್ದಾಣ, ಮೂಲ್ಕಿ, ಸುಬ್ರಹ್ಮಣ್ಯ, ಸುಳ್ಯ, ಉಡುಪಿ, ಕಾರ್ಕಳ, ಕೊಲ್ಲೂರು, ಸಿದ್ದಾಪುರ, ಹೊನ್ನಾವರ, ಭಟ್ಕಳ, ಕುಮಟಾ, ಅಂಕೋಲ, ಮಡಿಕೇರಿ, ಮೂರ್ನಾಡು, ತೀರ್ಥಹಳ್ಳಿ, ಶೃಂಗೇರಿ, ಕೊಟ್ಟಿಗೆಹಾರ, ಬಾಳೆಹೊನ್ನೂರು, ಎಚ್.ಡಿ.ಕೋಟೆ, ಸುತ್ತೂರು, ನಂಜನಗೂಡು, ಗುಡಿಬಂಡೆ 2,<br /> <br /> ಶಿರಸಿ, ಯಲ್ಲಾಪುರ, ಸಿದ್ದಾಪುರ (ಉ.ಕ), ಲೋಂಡ, ಲಕ್ಷ್ಮೇಶ್ವರ, ಭಾಲ್ಕಿ, ಅಫಜಲ್ಪುರ, ನಾಪೋಕ್ಲು, ಪೊನ್ನಂಪೇಟೆ, ವಿರಾಜಪೇಟೆ, ಲಿಂಗನಮಕ್ಕಿ, ತಾಳಗುಪ್ಪ, ಹೊಸನಗರ, ಕಳಸ, ಮೂಡಿಗೆರೆ, ಕಮ್ಮರಡಿ ಹಾಗೂ ಕೊಪ್ಪದಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ.<br /> <br /> <strong>ಮುನ್ಸೂಚನೆ:</strong> ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಘಟ್ಟ ಪ್ರದೇಶದ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>