<p><strong>ಬೆಂಗಳೂರು:</strong> ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಸಂಬಂಧ ಮುಖ್ಯ ಕಾರ್ಯದರ್ಶಿ ಮುಂದಿನ ಆದೇಶ ಹೊರಡಿಸುವವರೆಗೆ ಅವರು ಅದೇ ಸ್ಥಳದಲ್ಲಿಮುಂದುವರಿಯಲಿದ್ದಾರೆ.</p>.<p>ವರ್ಗಾವಣೆ ಸಂಬಂಧ ಮುಖ್ಯ ಕಾರ್ಯದರ್ಶಿಯವರಿಗೆ ಇದೇ 26 ರೊಳಗೆ ಮನವಿ ಸಲ್ಲಿಸುವಂತೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರೋಹಿಣಿ ಸಿಂಧೂರಿಗೆ ಸೂಚಿಸಿದೆ.</p>.<p>ರೋಹಿಣಿ ಮನವಿ ಸಲ್ಲಿಸಿದ ಬಳಿಕ ಮೂರು ದಿನಗಳೊಳಗೆ ವಿಚಾರಣೆ ನಡೆಸಿ, ಸೂಕ್ತ ಆದೇಶ ಹೊರಡಿಸಬಹುದು ಎಂದೂ ಮುಖ್ಯ ಕಾರ್ಯ<br /> ದರ್ಶಿಯವರಿಗೆ ಸೂಚನೆ ನೀಡಿದೆ.</p>.<p>ಅವಧಿಗೂ ಮುನ್ನವೇ ತಮ್ಮನ್ನು ಹಾಸನದಿಂದ ವರ್ಗಾವಣೆ ಮಾಡಿದ ಕ್ರಮವನ್ನು ಪ್ರಶ್ನಿಸಿ ರೋಹಿಣಿ ಸಿಎಟಿ ಮೊರೆ ಹೋಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಸಂಬಂಧ ಮುಖ್ಯ ಕಾರ್ಯದರ್ಶಿ ಮುಂದಿನ ಆದೇಶ ಹೊರಡಿಸುವವರೆಗೆ ಅವರು ಅದೇ ಸ್ಥಳದಲ್ಲಿಮುಂದುವರಿಯಲಿದ್ದಾರೆ.</p>.<p>ವರ್ಗಾವಣೆ ಸಂಬಂಧ ಮುಖ್ಯ ಕಾರ್ಯದರ್ಶಿಯವರಿಗೆ ಇದೇ 26 ರೊಳಗೆ ಮನವಿ ಸಲ್ಲಿಸುವಂತೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರೋಹಿಣಿ ಸಿಂಧೂರಿಗೆ ಸೂಚಿಸಿದೆ.</p>.<p>ರೋಹಿಣಿ ಮನವಿ ಸಲ್ಲಿಸಿದ ಬಳಿಕ ಮೂರು ದಿನಗಳೊಳಗೆ ವಿಚಾರಣೆ ನಡೆಸಿ, ಸೂಕ್ತ ಆದೇಶ ಹೊರಡಿಸಬಹುದು ಎಂದೂ ಮುಖ್ಯ ಕಾರ್ಯ<br /> ದರ್ಶಿಯವರಿಗೆ ಸೂಚನೆ ನೀಡಿದೆ.</p>.<p>ಅವಧಿಗೂ ಮುನ್ನವೇ ತಮ್ಮನ್ನು ಹಾಸನದಿಂದ ವರ್ಗಾವಣೆ ಮಾಡಿದ ಕ್ರಮವನ್ನು ಪ್ರಶ್ನಿಸಿ ರೋಹಿಣಿ ಸಿಎಟಿ ಮೊರೆ ಹೋಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>